ತಾಜಾ ಸುದ್ದಿ

ಬೆಂಗಳೂರು, ಜ.15: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಸ್ವಾಮೀಜಿ ಬ್ರಹ್ಮೈಕ್ಯರಾಗಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿಯ ಕಾಗಿನೆಲೆ ಗುರುಪೀಠದ ಸಿದ್ಧರಾಮಾನಂದ ಪುರಿ ಸ್ವಾಮೀಜಿ ನಿಧನರಾಗಿದ್ದಾರೆ. ಬೆಳಗಿನ ಜಾವ ಸಿದ್ಧರಾಮಾನಂದ ಪುರಿ ಸ್ವಾಮೀಜಿ ಅವರು ಹೃದಯಾಘಾತಕ್ಕೆ ಇಹಲೋಕ ತ್ಯಜಿಸಿದ್ದು, ಲಕ್ಷಾಂತರ ಭಕ್ತರಿಗೆ ಬರಸಿಡಿಲೇ ಬಡಿದಂತಾಗಿದೆ. ಇನ್ನು, ರಾಜ್ಯದಲ್ಲಿ ಅಪಾರ ಭಕ್ತ ಸಮೂಹ ಹೊಂದಿರುವ ಶ್ರೀಗಳಲ್ಲಿ ಇವರು ಕೂಡ ಒಬ್ಬರಾಗಿದ್ದರು. ಸಿದ್ಧರಾಮಾನಂದ ಪುರಿ ಸ್ವಾಮೀಜಿಯವರು…

Read More

ರಾಜಕೀಯ

ಬೆಂಗಳೂರು, ಜ.18: ಭಾರತದ ಗ್ರಾಮೀಣ ಭಾಗದಲ್ಲಿ ಶೇ.80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೆ ಅವಲಂಬಿಸಿದ್ದು, ಕೃಷಿ…

Follow Us on Facebook

ಕ್ರೀಡೆ

ಪ್ರಸಕ್ತ ವರ್ಷದ ವಿಜಯ್ ಹಜಾರೆ ಟ್ರೋಫಿ ಪಂದ್ಯಗಳು ಹಲವಾರು ದಾಖಲೆಗಳಿಗೆ ಸಾಕ್ಷಿಯಾಗುತ್ತಿವೆ. ಟೂರ್ನಿಯ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಒಂದೇ ದಿನ 5 ಶತಕಗಳು ದಾಖಲಾಗಿವೆ. ಸನೋಸರಾ ಕ್ರಿಕೆಟ್ ಮೈದಾನದಲ್ಲಿ…

Read More

ಸಿನಿಮಾ

ಬೆಂಗಳೂರು, ಜ.14: ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸಾಂಪ್ರದಾಯಿಕವಾಗಿ ಅದ್ದೂರಿಯಿಂದ ಆಚರಿಸಲು ಸಜ್ಜಾಗಿದೆ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದ ದಿನದಂದು ಎಳ್ಳು ಬೆಲ್ಲ,…

Read More

Follow Us on Youtube

ವಿಡಿಯೋ ಸುದ್ದಿ

ವಾಣಿಜ್ಯ

ಆರೋಗ್ಯ